ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಸುಮಲತಾ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ನವದೆಹಲಿ :ಮಂಡ್ಯ ಲೋಕಸಭಾ ಸದಸ್ಯೆ  ಸುಮಲತಾ ಅಂಬರೀಶ್ ಅವರು ಕೇಂದ್ರ ನೈಸರ್ಗಿಕ ಅನಿಲ ಮತ್ತು ಪೆಟ್ರೋಲ್ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು  ಭೇಟಿ ಮಾಡಿ ಮಂಡ್ಯ ಜಿಲ್ಲೆಯ  ನಗರ ಪ್ರದೇಶಗಳಿಗೆ ಭಾರತೀಯ ಅನಿಲ ಪ್ರಾಧಿಕಾರವು  ಕೊಳವೆ ಮೂಲಕ ನೈಸರ್ಗಿಕ ಅನಿಲ ಪೂರೈಸುವ  ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.

ದಬೋಲ್ – ಬೆಂಗಳೂರು ಮಾರ್ಗದ ಒಪ್ಪಂದದ ಅನ್ವಯ  ರಾಮನಗರ ಜಿಲ್ಲೆಯ ಬಿಡದಿ ಸಂಗ್ರಹಣ ಘಟಕ ಸ್ಥಾಪನೆಗೊಂಡಿದ್ದು, ಈ ಯೋಜನೆಯಿಂದ ಮದ್ದೂರು,ಮಂಡ್ಯ ಶ್ರೀರಂಗಪಟ್ಟಣ ವ್ಯಾಪ್ತಿಗೆ ಒಳಪಟ್ಟ ಸಾರ್ವಜನಿಕರಿಗೆ  ನೈಸರ್ಗಿಕ ಅನಿಲ ಬಳಕೆದಾರರಿಗೆ, ಕಾರ್ಖಾನೆಗಳಿಗೆ ಅನುಕೂಲವಾಗಲಿದೆ. ಈ ಯೋಜನೆ  ಕರ್ನಾಟಕದಲ್ಲಿಯೇ ಮಾದರಿ ಯೋಜನೆಯಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *