ದಾವಣಗೆರೆ: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಕಂದಾಯ ಸಚಿವರಾದ ಆರ್.ಅಶೋಕ್ ಇಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಇಂದು (ಆ.09) ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು ಮ.01 ಗಂಟೆಗೆ ಹೊನ್ನಾಳಿಗೆ ಆಗಮಿಸಿ ನಂತರ ಹೊನ್ನಾಳಿ ತಾಲ್ಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. ನಂತರ ಮ.3.30ಕ್ಕೆ ಹೊನ್ನಾಳಿಯಿಂದ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ದಾವಣಗೆರೆ: ಇಂದು ಮಳೆ ಹಾನಿ ಪ್ರದೇಶ ವೀಕ್ಷಣೆಗೆ ಆಗಮಿಸಲಿರುವ ಕಂದಾಯ ಸಚಿವ ಆರ್. ಅಶೋಕ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



