Connect with us

Dvgsuddi Kannada | online news portal | Kannada news online

ದಾವಣಗೆರೆ: ಇತಿಹಾಸ ಪ್ರಸಿದ್ಧ ಆನೆಕೊಂಡ ಬಸವೇಶ್ವರ ಸ್ವಾಮಿ ವಿಜೃಂಭಣೆ ಕಾರ್ಣಿಕೋತ್ಸವ

IMG 20220823 124101

ದಾವಣಗೆರೆ

ದಾವಣಗೆರೆ: ಇತಿಹಾಸ ಪ್ರಸಿದ್ಧ ಆನೆಕೊಂಡ ಬಸವೇಶ್ವರ ಸ್ವಾಮಿ ವಿಜೃಂಭಣೆ ಕಾರ್ಣಿಕೋತ್ಸವ

ದಾವಣಗೆರೆ: ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಆನೆಕೊಂಡದಲ್ಲಿ ಶ್ರಾವಣ ಮಾಸದ ಕಡೇ ಸೋಮವಾರ ಬಸವೇಶ್ವರ ಸ್ವಾಮಿ ಕಾರ್ಣಿಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.

ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಸ್ವಾಮಿ, ನೀಲಾನಹಳ್ಳಿ ಆಂಜನೇಯ ಸ್ವಾಮಿ, ನಿಟುವಳ್ಳಿಯ ದುರ್ಗಾಂಬಿಕಾ ದೇವಿ ಮೆರವಣಿಗೆ ನಡೆಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಕಾರ್ಣಿಕವು ನಡೆಯಿತು.
ರಾಮ ರಾಮ ಎಂದು ನುಡಿದೀತಲೇ
ಶೃಂಗಾರದ ಗಿಳಿಗೆ ಮಹಾತಾಯಿ ಆಶೀರ್ವಾದ ಮಾಡ್ಯಾಳಲೇ
ನರಲೋಕದ ಜನಕ್ಕೆ ಆನೆ ಮುತ್ತಿನುಂಡೆ, ಕೊಟ್ಟಿತಲೇ
ದೇಶದ ಮೇಲೆ ಹಾನಿಗಳ ಮೇಲೆ ಹಾನಿ ಆದೀತಲೇ ಎಚ್ಚರ….! ಎಂದು ಕಾರ್ಣಿಕ ನುಡಿಯುತ್ತಿದ್ದಂತೆ ನೆರೆದಿದ್ದ ಸಾವಿರಾರು ಭಕ್ತರು ಭಕ್ತಿ ಸ್ವಾಮಿಗೆ ನಮಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top