Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪರಾಧ ಪ್ರಕರಣ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ತುಂಗಾ ಇನ್ನಿಲ್ಲ; ಜಿಲ್ಲಾ ಪೊಲೀಸ್ ನಿಂದ ಭಾವಪೂರ್ಣ ಶ್ರದ್ಧಾಂಜಲಿ

IMG 20220826 182730

ಪ್ರಮುಖ ಸುದ್ದಿ

ದಾವಣಗೆರೆ: ಅಪರಾಧ ಪ್ರಕರಣ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ತುಂಗಾ ಇನ್ನಿಲ್ಲ; ಜಿಲ್ಲಾ ಪೊಲೀಸ್ ನಿಂದ ಭಾವಪೂರ್ಣ ಶ್ರದ್ಧಾಂಜಲಿ

ದಾವಣಗೆರೆ: ಜಿಲ್ಲಾ ಪೊಲೀಸ್ ನ ಹಲವು ಅಪರಾಧ ಪ್ರಕರಣ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಶ್ವಾನ ದಳದ ತುಂಗಾ ವಿಧಿವಶವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತುಂಗಾ ಇಂದು ನಿಧನವಾಗಿದ್ದು, ಜಿಲ್ಲಾ ಪೊಲೀಸ್ ನಲ್ಲಿ ದುಃಖ ಮಡುಗಟ್ಟಿದೆ.ದಾವಣಗೆರೆ ಜಿಲ್ಲಾ  ಅಪರಾಧ ವಿಭಾಗದಲ್ಲಿ ತುಂಗಾ ಶ್ವಾನವು ಇಲಾಖೆಗೆ ತನ್ನದೇ ಆದ ಅಮೂಲ್ಯ ಸೇವೆ ಸಲ್ಲಿಸಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top