Connect with us

Dvgsuddi Kannada | online news portal | Kannada news online

ದಾವಣಗೆರೆ: ಎವಿಕೆ ಕಾಲೇಜು ರಸ್ತೆಯ ಅಂಗಡಿಯೊಂದರ ಮೇಚ್ಛಾವಣಿ ಕೊರೆದು ಕಳ್ಳತನ

IMG 20220831 170919

ದಾವಣಗೆರೆ

ದಾವಣಗೆರೆ: ಎವಿಕೆ ಕಾಲೇಜು ರಸ್ತೆಯ ಅಂಗಡಿಯೊಂದರ ಮೇಚ್ಛಾವಣಿ ಕೊರೆದು ಕಳ್ಳತನ

ದಾವಣಗೆರೆ: ನಗರದ ಎವಿಕೆ ಕಾಲೇಜು ರಸ್ತೆಯ ಮಹಾವೀರ ಜ್ಯೂಸ್ ಹಾಗೂ ಕಬ್ಬಿನ ಹಾಲಿನ‌ ಅಂಗಡಿಯಲ್ಲಿ ಇಂದು ಬೆಳಗಿನಜಾವ ಕಳ್ಳತನವಾಗಿದೆ. ಕಳ್ಳರು ಅಂಗಡಿಗೆ ಮೇಲ್ಛಾವಣಿಗೆ ಹಾಕಲಾಗಿದ್ದ ಶೀಟ್ ಕೊರೆದು ಅಂಗಡಿ ಯಲ್ಲಿ ಇದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿ‌ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಗಡಿ ಮಾಲೀಕರ ಮಾಹಿತಿ ಪ್ರಕಾರ 5 ಸಾವಿರ ‌ನಗದು ಕಳ್ಳತನವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top