ದಾವಣಗೆರೆ: ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ವತಿಯಿಂದ 2021-22ನೇ ಸಾಲಿನ 19 ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ 19 ರ ಸೋಮವಾರ ಬೆ.11.30 ಕ್ಕೆ ಒಕ್ಕೂಟದ ಅಧ್ಯಕ್ಷರಾದ ಸಿರಿಗೆರೆ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ಕಲಾಪ್ರಕಾಶ ವೃಂದ ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ಸಮುದಾಯ ವಿನೋಬನಗರ, 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್ ರಾಮಕೃಷ್ಣ ಆಶ್ರಮದ ಎದುರು ಇಲ್ಲಿ ನಡೆಯಲಿದೆ ಎಂದು ಒಕ್ಕೂಟದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಹೆಚ್ ಸಂತೋಷ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಜಿಲ್ಲಾ ಸಹಕಾರ ಒಕ್ಕೂಟದಿಂದ ವಾರ್ಷಿಕ ಸಾಮಾನ್ಯ ಸಭೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



