ದಾವಣಗೆರೆ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಕೆಯುಐಡಿಎಫ್‍ಸಿ ಇಲಾಖೆಯಿಂದ ದಾವಣಗೆರೆ ನಗರದಲ್ಲಿ ಜಲಸಿರಿ ಯೋಜನೆಯ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಕಾಮಗಾರಿ ಪೂರ್ಣಗೊಂಡ ವಿದ್ಯಾನಗರ, ಆಂಜನೇಯ ಬಡಾವಣೆ, ತರಳಬಾಳು ಬಡಾವಣೆ, ಸಿದ್ದವೀರಪ್ಪ ಬಡಾವಣೆಗಳಲ್ಲಿ ಸೆಪ್ಟೆಂಬರ್ 10 ರಂದು ಪೈಪ್ ಜೋಡಣಾ ಕಾರ್ಯ ನಡೆಯಲಿರುವುದರಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಯಾವುದೇ ತರಹದ ತೊಂದರೆಗಳು ಕಂಡುಬಂದಲ್ಲಿ( ಹೊಸ ನಳ ಸಂಪರ್ಕ ನೀಡದಿರುವುದು, ನಳದಲ್ಲಿ ನೀರು ಬಾರದಿರುವುದು ಮತ್ತು ಮನೆಗಳಿಗೆ ಅಳವಡಿಸಿದ ನಳ ಸಂಪರ್ಕದಲ್ಲಿ ನೀರು ಸೋರಿಕೆಯಾಗುತ್ತಿದ್ದು) ಜಲಸಿರಿ ಯೋಜನೆಯ ನಾಗರಿಕ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ 9036544419 ಗೆ ಕರೆ ಮಾಡಿ ತಮ್ಮ ಕುಂದು-ಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *