ದಾವಣಗೆರೆ: ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಜಯಂತಿಯ ಪ್ರಯುಕ್ತ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಆದ್ದರಿಂದ ಅ.02 ರಂದು ಮಾಂಸ ಮಾರಾಟ ನಿಷೇಧಿಸಲಾಗಿದ್ದು ಪ್ರಾಣಿವಧೆ ಹಾಗೂ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ ತಿಳಿಸಿದ್ದಾರೆ.
ದಾವಣಗೆರೆ: ಭಾನುವಾರ ಮಾಂಸ ಮಾರಾಟ ನಿಷೇಧ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



