ದಾವಣಗೆರೆ: ತಡ ರಾತ್ರಿ ಸುರಿದ ಭಾರೀ ಮಳೆಗೆ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದಿದೆ. ಇದರ ಪರಿಣಾಮ ಕಾರು ಸಂಫೂರ್ಣ ಜಖಂಗೊಂಡಿದೆ. ಈ ಘಟನೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ನೇರ್ಲಿಗೆ ಗ್ರಾಮದಲ್ಲಿ ನಡೆದಿದೆ. ಕೆಎಸ್ ಆರ್ ಟಿಸಿ ನಿವೃತ್ತ ನೌಕರ ಬಸವರಾಜಪ್ಪ ಅವರ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ. ಬೃಹತ್ ಮರ ಬಿದ್ದ ರಭಸಕ್ಕೆ ಕಾರು ಸಂಫೂರ್ಣ ಜಖಂಗೊಂಡಿದೆ. ಹಳೇ ಮರವಾಗಿದ್ದು, ತಡ ರಾತ್ರಿ ಸುರಿದ ಸತತ ಮಳೆಯಿಂದ ಬುಡ ಸಹಿತ ಉರುಳಿ ಬಿದ್ದಿದೆ.
ದಾವಣಗೆರೆ: ಭಾರೀ ಮಳೆಗೆ ಕಾರಿನ ಮೇಲೆ ಉರುಳು ಬಿದ್ದ ಮರ; ಕಾರು ಸಂಫೂರ್ಣ ಜಖಂ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



