Connect with us

Dvgsuddi Kannada | online news portal | Kannada news online

ದಾವಣಗೆರೆ: ಈದ್ ಮಿಲಾದ್ ಹಬ್ಬ ಹಿನ್ನೆಲೆ ಭಾನುವಾರ ಸಂತೆ ನಿಷೇಧ; ಡಿಸಿ ಆದೇಶ

FB IMG 1657805686982

ದಾವಣಗೆರೆ

ದಾವಣಗೆರೆ: ಈದ್ ಮಿಲಾದ್ ಹಬ್ಬ ಹಿನ್ನೆಲೆ ಭಾನುವಾರ ಸಂತೆ ನಿಷೇಧ; ಡಿಸಿ ಆದೇಶ

ದಾವಣಗೆರೆ: ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಅ.09ರ ಭಾನುವಾರದಂದು ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ಸುಮಾರು 60-70 ಸಾವಿರ ಮುಸ್ಲಿಂ ಸಮುದಾಯವರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಸಲುವಾಗಿ ನಗರದ ಕೆ.ಆರ್ ಮಾರ್ಕೆಟ್, ಕಾಯಿಪೇಟೆ ಮತ್ತು ಗಡಿಯಾರ ಕಂಬ ಹಾಗೂ ಸುತ್ತ ಮುತ್ತ ನಡೆಯುವ ಭಾನುವಾರದ ಸಂತೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top