Connect with us

Dvgsuddi Kannada | online news portal | Kannada news online

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಪುತ್ರನಿಂದ ಗೂಂಡಾಗಿರಿ

ಹರಪನಹಳ್ಳಿ

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಪುತ್ರನಿಂದ ಗೂಂಡಾಗಿರಿ

ಡಿವಿಜಿ ಸುದ್ದಿ, ಹರಪನಹಳ್ಳಿ:  ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ ಪಿ.ಟಿ.ಭರತ್   ರೈತರ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ವರ್ತನೆ ತೋರಿದ್ದಾನೆ.

pt bharth

ತಾಲ್ಲೂಕಿನ ಕಂಚೀಕೆರಿ ಗ್ರಾಮದ ಮಾರ್ಗವಾಗಿ ಬಳ್ಳಾರಿಗೆ ಹೋಗುವ ರಸ್ತೆಯಲ್ಲಿ ಪಿ.ಟಿ.ಪರಮೇಶ್ವರ ನಾಯ್ಕ ಒಡೆತನದ ಸ್ಟೋನ್ ಕ್ರಷರ್ ಇದ್ದು, ಈ ಕ್ರಷರ್ ನಿಂದ ಉಂಟಾಗುವ ಬೆಳೆಹಾನಿ ಪ್ರಶ್ನಿಸಿದ ಮಹಿಳೆ ಮತ್ತು ಮಕ್ಕಳ ಮೇಲೆ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ ಪುತ್ರ, ಲಕ್ಷಿಪುರ ಗ್ರಾ. ಪಂ ಅಧ್ಯಕ್ಷ ಪಿ.ಟಿ.ಭರತ ಮತ್ತು ಬೆಂಬಲಿಗರಿಂದ ಹಲ್ಲೆ ನಡೆದಿದೆ.

pt bharth 1

ಗುರುವಾರ  ಮಧ್ಯಾಹ್ನ 2 ಗಂಟೆಗೆ ನಡೆದ ಘಟನೆ ನಡೆದಿದ್ದು,  ಗಾಯಾಳುಗಳು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top