ದಾವಣಗೆರೆ: ಜಿಲ್ಲೆಯ ಎರಡು ಸಹಕಾರ ಸಂಘಗಳ ನೋಂದಣಿ ರದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಆಲೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ, ಹಾಗೂ ಕೆರೆಬಿಳಚಿಯ ಪ್ರಗತಿ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಸಹಕಾರ ಸಂಘಗಳು ನೋಂದಣಿಯನ್ನು ರದ್ದುಪಡಿಸಲಾಗಿದೆ.

ಈ ಸಹಕಾರ ಸಂಘಗಳಿಗೆ ಸಮಾಪನಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಚನ್ನಗಿರಿ ನೇಮಕಗೊಂಡಿದ್ದು, ಈ ಸಹಕಾರ ಸಂಘಗಳಿಗೆ ಸಂಬಂಧಪಟ್ಟವರು ಯಾರೇ ಇದಲ್ಲಿ ವಿಜಯ ವಿ. ಸಹಕಾರ ಅಭಿವೃದ್ದಿ ಅಧಿಕಾರಿ, ಸಹಕಾರ ಅಭಿವೃದ್ದಿ ಅಧಿಕಾರಿ ಕಾರ್ಯಾಲಯ, ತುಮ್‍ಕೋಸ್ ಕಟ್ಟಡ, ಬಸ್ ನಿಲ್ದಾಣದ ಎದುರು, ಚನ್ನಗಿರಿ ಇಲ್ಲಿ ಭೇಟಿ ನೀಡಬಹುದು. ಈ ಪತ್ರಿಕಾ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಸಂಬಂಧಪಟ್ಟವರು ಬರದೇ ಹೋದಲ್ಲಿ ಸಹಕಾರ ಸಂಘಗಳ ನೋಂದಣಿ ರದ್ದತಿ ಮಾಡಲಾಗುವುದು. ಹಾಗೂ ಮುಂದೆ ಬರುವ ಯಾವುದೇ ಹೊಣೆಗಾರಿಕೆಗಳಿಗೆ ಸಮಾಪನಾಧಿಕಾರಿಗಳು ಹೊಣಿಗಾರರಾಗಿರುವುದಿಲ್ಲವೆಂದು ಸಹಕಾರ ಅಭಿವೃದ್ಧಿ ಅಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *