Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

images 48

ದಾವಣಗೆರೆ

ದಾವಣಗೆರೆ: ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ದಾವಣಗೆರೆ: ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಂತ ಉದ್ಯೋಗ ಹೊಂದಲು ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಶ್ರವಣದೋಷವುಳ್ಳ ವ್ಯಕ್ತಿಯು ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು, ವೃತ್ತಿಗೆ ಸಂಬಂಧಿಸಿದಂತೆ ಶ್ರವಣದೋಷವುಳ್ಳ ವ್ಯಕ್ತಿಯು ಅಕ್ಷರಸ್ಥರಾಗಿದ್ದು, ಪ್ರಮಾಣ ಪತ್ರ ಸಲ್ಲಿಸಬೇಕು. ನವೆಂಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ-ಶೈಲಜಾ ಕೆ.ಎಂ. 9886366809, ಚನ್ನಗಿರಿ-ಕೆ ಸುಬ್ರಮಣ್ಯಂ 9945738141, ಜಗಳೂರು-ಎಂ ಕೆ ಶಿವನಗೌಡ 9945738141, ಹರಿಹರ-ಶಶಿಕಲಾ.ಟಿ. 9945458058, ದಾವಣಗೆರೆ-ಚನ್ನಪ್ಪ.ಬಿ 9590829024 ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top