ದಾವಣಗೆರೆ; ರಾಜ್ಯ ಖೋ-ಖೋ ತಂಡಕ್ಕೆ ತುರ್ಚಘಟ್ಟ ಸರ್ಕಾರಿ ಶಾಲೆಯ ಭರತ್ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಮಹಾರಾಷ್ಟ್ರದ ಸತರಾದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 2 ರ ವರೆಗೆ ನಡೆಯಲಿರುವ 32ನೇ ರಾಷ್ಟ್ರ ಮಟ್ಟದ ಸಬ್‍ಜ್ಯೂನಿಯರ್ ಖೋ-ಖೋ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಲಿರುವ ರಾಜ್ಯ ಬಾಲಕರ ತಂಡಕ್ಕೆ ದಾವಣಗೆರೆ ಕ್ರೀಡಾ ಶಾಲೆಯ ಕ್ರೀಡಾಪಟು ಹಾಗೂ ತುರ್ಚಘಟ್ಟದ ಶ್ರೀ ಆಂಜನೇಯ ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾದ ಭರತ್ ಕೆ.ಎಸ್. ಆಯ್ಕೆಯಾಗಿದ್ದಾರೆ.

ಕ್ರೀಡಾಪಟು ಇಲಾಖೆಯ ತರಬೇತುದಾರರಾದ ರಾಮಲಿಂಗಪ್ಪ.ಜೆ ಇವರ ಬಳಿ ತರಬೇತಿ ಪಡೆಯುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ಪದಕ ಪಡೆದು ಉತ್ತಮ ಸಾಧನೆ ಮಾಡಲೆಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುಚೇತ.ಎಂ ನೆಲವಿಗಿ ಹಾಗೂ ಸಿಬ್ಬಂದಿಗಳು, ತರಬೇತುದಾರರು ಶುಭ ಹಾರೈಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *