ದಾವಣಗೆರೆ: ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ಎಂ.ನಾಗರಾಜ್ ಅವರು ರಾಜ್ಯ ಕಬಡ್ಡಿ ಸಂಸ್ಥೆಗೆ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಂ.ನಾಗರಾಜ್ ಅವರಿಗೆ ಅಮೆಚ್ಯೂರ್ ಕಬಡ್ಡಿ ಸಂಸ್ಥೆಯಿಂದ ಸನ್ಮಾನಿಸಲಾಯಿತು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಜಂಟಿ ಕಾರ್ಯದರ್ಶಿ ಶಂಕರ್ , ಗಣೇಶ್ ಬೇತೂರು ರಸ್ತೆಯ ಡಿ ರಾಜು ಹಾಗೂ ಪುಟ್ಟರಾಜು, ಹರಿಹರದ ರಾಮಪ್ಪ ಜಗದೀಶ್, ಜಿ ಶಿವಮೂರ್ತಿ , ರಮೇಶ್ , ಶ್ರೀನಿವಾಸ್ , ಗೋವಿಂದನಾಯ್ಕ್, ಸಂಘಟನಾ ಕಾರ್ಯದರ್ಶಿ ಸಿ.ಲೋಕೇಶ್, ಲೋನಪಾನ ಜೋಬಿ, ಬಿ.ಎಸ್. ಬಸವರಾಜ್ ಹಾಗೂ ಪದಾಧಿಕಾರಿಗಳು ಇದ್ದರು.
ದಾವಣಗೆರೆ: ರಾಜ್ಯ ಕಬಡ್ಡಿ ಸಂಸ್ಥೆಗೆ ಜಂಟಿ ಕಾರ್ಯದರ್ಶಿಯಾಗಿ ಎಂ. ನಾಗರಾಜ್ ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



