ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲೂಕು ಕ್ಯಾರಕಟ್ಟಿ ಸುಕ್ಷೇತ್ರ ಶ್ರೀ ಗುರು ದೊಡ್ಡಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವಕ್ಕೆ ಉಚ್ಚಂಗಿದುರ್ಗದ ಕಟ್ಟಿಮನಿ ರಾಜಗುರು ಪುರವರ್ಗ ಮಠ ಸ್ಥಿರ ಚರ ಪಟ್ಟಾಧ್ಯಕ್ಷ ಶ್ರೀ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಶ್ರೀ ಗುರು ದೊಡ್ಡ ಬಸವೇಶ್ವರ ಸ್ವಾಮಿ ಮೂರ್ತಿಗೆ ಬೆಳ್ಳಿ ಕವಚ, ಮಹಾರುದ್ರಾಭಿಷೇಕ ಹಾಗೂ ಗಣಹೋಮ ರುದ್ರಹೋಮವು ಕ್ಯಾರಕಟ್ಟೆಯ ಶ್ರೀ ಅಜ್ಜಯ್ಯ ಸ್ವಾಮೀಜಿ ಸಮ್ಮುಖದಲ್ಲಿ ಜರುಗಿತು. ಇದೇ ವೇಳೆ ವೀರಗಾಸೆ ಪ್ರದರ್ಶಿಸಲಾಯಿತು.
ಕ್ಯಾರಕಟ್ಟೆಯ ಶ್ರೀ ಗುರು ದೊಡ್ಡ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



