Connect with us

Dvgsuddi Kannada | online news portal | Kannada news online

ದಾವಣಗೆರೆ: KSRTC ಬಸ್ ನಿಲ್ದಾಣದ ಕಾಮಗಾರಿ ವೀಕ್ಷಿಸಿದ ಸಂಸದ ಸಿದ್ದೇಶ್ವರ; ಕಾಮಗಾರಿ ವಿಳಂಬಕ್ಕೆ ಅಸಮಾಧಾನ- ಡಿಸೆಂಬರ್‌ ಡೆಡ್ ಲೈನ್..!

FB IMG 1667828562698

ದಾವಣಗೆರೆ

ದಾವಣಗೆರೆ: KSRTC ಬಸ್ ನಿಲ್ದಾಣದ ಕಾಮಗಾರಿ ವೀಕ್ಷಿಸಿದ ಸಂಸದ ಸಿದ್ದೇಶ್ವರ; ಕಾಮಗಾರಿ ವಿಳಂಬಕ್ಕೆ ಅಸಮಾಧಾನ- ಡಿಸೆಂಬರ್‌ ಡೆಡ್ ಲೈನ್..!

ದಾವಣಗೆರೆ: ನಗರದಲ್ಲಿಂದು ನೂತನವಾಗಿ ನಿರ್ಮಾಣ ಆಗುತ್ತಿರುವ ಹೊಸ KSRTC ಬಸ್ ನಿಲ್ದಾಣ ಕಾಮಗಾರಿಯನ್ನು ಸಂಸದ ಜಿ.ಎಂ.‌ ಸಿದ್ದೇಶ್ವರ ವೀಕ್ಷಿಸಿದರು.

ಈ ವೇಳೆ ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಡಿಸೆಂಬರ್ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ, ಇಂಜನೀಯರ್‌ಗಳಿಗೆ ಸೂಚನೆ ನೀಡಿದರು. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕೆಂದರು.

ಈ ಸಂದರ್ಭದಲ್ಲಿ ಮೇಯರ್ ಜಯಮ್ಮ ಗೋಪಿನಾಯ್ಕ್, ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಮಾಜಿ ಮೇಯರ್ ಎಸ್.ಟಿ.ವಿರೇಶ್, ಮಾಜಿ ಉಪ ಮೇಯರ್ ಗಾಯಿತ್ರಿ ಕೊಂಡಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ರವೀಂದ್ರ ಮಲ್ಲಾಪುರ ಇತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top