ಪಕ್ಷದ ನಾಯಕರು ಸೂಚಿಸಿದ್ರೆ ರಾಜ್ಯ ರಾಜಕಾರಣಕ್ಕೆ ಬರಲು ಸಿದ್ಧ; ಬೇಡವೆಂದ್ರೆ ಮನೆಯಲ್ಲಿರುವುದಕ್ಕೂ ಸಿದ್ಧ: ಸಂಸದ ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ಭಯಸಿದ್ರೆ ರಾಜ್ಯ ರಾಜಕಾರಣಕ್ಕೆ ಬರಲು ಸಿದ್ಧ. ಬೇಡವೆಂದ್ರೆ ಮನೆಯಲ್ಲಿರುವುದಕ್ಕೂ ಸಿದ್ಧ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ವರಿಷ್ಠರು ಲೋಕಸಭೆಯಲ್ಲಿ ಸ್ಪರ್ಧಿಸುವಂತೆ ಹೇಳಿದರೆ ಸ್ಪರ್ಧಿಸುತ್ತೇನೆ. ಹಾಗೆಯೇ ವಿಧಾನಸಭೆಗೆ ಸ್ಪರ್ಧಿಸುವಂತೆ ಹೇಳಿದ್ರೂ ಸ್ಪರ್ಧಿಸುತ್ತೇನೆ. ಇನ್ನೂ ನೀವು ಸಾಕು ಮನೆಯಲ್ಲೇ ಇರಿ ಎಂದರೂ ಅದಕ್ಕೂ ಸಿದ್ಧವಿದ್ದೇನಿ ಎಂದರು.

ನನಗೆ ಮತ್ತು ತಂದೆವರಿಗೆ ಸೇರಿ, ನಮ್ಮ ಮನೆತನಕ್ಕೆ 7 ಬಾರಿ ಎಂಪಿ ಟಿಕೆಟ್‌ ನೀಡಲಾಗಿದೆ. ಅರಲ್ಲಿ 6 ಬಾರಿ ಗೆದ್ದಿದ್ದೇವೆ. ಹಾಗಾಗಿ ಪಕ್ಷ, ರಾಷ್ಟ್ರ , ರಾಜ್ಯ ನಾಯಕರು ಸೂಚನೆಯಂತೆ ನಡೆದುಕೊಳ್ಳುತ್ತೇನೆ. ನನಗೆ ರಾಜ್ಯ ರಾಜಕಾರಣಕ್ಕೆ ಬರುವುದಕ್ಕೆ ಇಷ್ಟ ಇಲ್ಲ. ಆದರೆ, ಪಕ್ಷ ಸೂಚನೆಯಂತೆ ನಡೆದುಕೊಳ್ಳುತ್ತೇನೆ. ಪಕ್ಷದ ವಿರುದ್ಧ ಹೋಗಲ್ಲ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *