Connect with us

Dvgsuddi Kannada | online news portal | Kannada news online

ದಾವಣಗೆರೆ: ಬುರ್ಖಾಧಾರಿ ಯುವಕನಿಗೆ ಥಳಿತ; ವಶಕ್ಕೆ ಪಡೆದ ಪೊಲೀಸರು

crime sym

ದಾವಣಗೆರೆ

ದಾವಣಗೆರೆ: ಬುರ್ಖಾಧಾರಿ ಯುವಕನಿಗೆ ಥಳಿತ; ವಶಕ್ಕೆ ಪಡೆದ ಪೊಲೀಸರು

ದಾವಣಗೆರೆ: ಆಜಾದ್ ನಗರ, ಭಾಷಾ ನಗರದಲ್ಲಿ ಬುರ್ಖಾ ಧರಿಸಿ ಮಕ್ಕಳ ಕೈ ಹಿಡಿದು ಎಳೆಯುತ್ತಿದ್ದ ಯುವಕನನ್ನು ಸ್ಥಳೀಯರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಯುವಕ ದಾವಣಗೆರೆ ನಗರದ ಹೊರವಲಯದ ಕಲ್ಪನಹಳ್ಳ ನಿವಾಸಿ ಎನ್ನಲಾಗಿದ್ದು ನಿಖರ ಹೆಸರು ಗೊತ್ತಾಗಿಲ್ಲ. ನಿರಂತರವಾಗಿ ಬುರ್ಖಾ ಹಾಕಿಕೊಂಡು ಸುತ್ತಾಡುತ್ತಿದ್ದ ಯುವಕನ ಚಲನವಲನ ಬಗ್ಗೆ ಸ್ಥಳೀಯರಿಗೆ ಸಂಶಯ ಉಂಟಾಗಿದೆ. ಸ್ಥಳೀಯರು ಯುವಕ‌ನಿಗೆ ಥಳಿಸಿ ಆಜಾದ್ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಮಕ್ಕಳ ಕೇಸ್ ಆದ ಹಿನ್ನೆಲೆ ಮಹಿಳಾ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ. ಸದ್ಯ ಆರೋಪಿ ಯುವಕ ಮಹಿಳಾ ಠಾಣೆ ಪೊಲೀಸರ ವಶದಲ್ಲಿದ್ದಾನೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top