ದಾವಣಗೆರೆ: ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ತಂಡಕ್ಕೆ ತೋಳಹುಣಸೆಯ ಜಿತೇಂದ್ರ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಇದೇ ನವೆಂಬರ್ 17 ರಿಂದ 20 ರ ವರೆಗೆ ನಡೆಯಲಿರುವ ಉತ್ತರಕಾಂಡ ರಾಜ್ಯದ ಹರಿದ್ವಾರದಲ್ಲಿ 48ನೇ ಬಾಲಕರ ವಿಭಾಗದ ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್‍ಗೆ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ತೋಳಹುಣಸೆಯ ಎನ್. ಜಿತೇಂದ್ರ ಆಯ್ಕೆಯಾಗಿದ್ದಾರೆ.

ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಯು ಆದ ಎಂ ನಾಗರಾಜ್ ಮತ್ತು ಚೇರ್ಮನ್ ಬಿ.ಜಿ .ಅಜಯ್ ಕುಮಾರ್ .ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷರು ಎಚ್. ನಿಜಗುಣ, ಗೌರವಾಧ್ಯಕ್ಷರು ಹಾಗೂ ಸೈಯದ್ ನಿಸಾರ್ ತರಬೇತುದಾರರಾದ ಬೇತುರೊಡಿ ನ ಡಿ .ರಾಜು ಹಾಗೂ ಸಿ.ಎಚ್ .ಪುಟ್ಟರಾಜ. ಕಬಡ್ಡಿಯ ಕ್ರೀಡಾಪಟುಗಳು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *