ದಾವಣಗೆರೆ: ಇಂದು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ನವೆಂಬರ್ 26) ರಂದು ದಾವಣಗೆರೆ ಜಿಲ್ಲಾ ಆಗಮಿಸಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ಶಿರಮಗೊಂಡನಹಳ್ಳಿಯಲ್ಲಿ ನಡೆಯಲಿರುವ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಎಸ್.ಎ ರವೀಂದ್ರನಾಥ್ ಅವರ 77ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನವನ್ನು ಉದ್ಘಾಟಿಸುವರು. ಮಧ್ಯಾಹ್ನ 02 ಗಂಟೆಗೆ ಜಿಎಂಐಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *