Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಬಿ ರಸ್ತೆಯಲ್ಲಿ ಒಂದೇ ದಿನ ಎರಡು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

IMG 20221202 141045

ದಾವಣಗೆರೆ

ದಾವಣಗೆರೆ: ಪಿಬಿ ರಸ್ತೆಯಲ್ಲಿ ಒಂದೇ ದಿನ ಎರಡು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

ದಾವಣಗೆರೆ: ವಿಧಿ ಎಲ್ಲಿ, ಯಾವಾಗ ಬರುತ್ತೆ ಅಂತ ಹೇಳೋಕೆ ಆಗಲ್ಲ. ಇವತ್ತು ಬೆಣ್ಣೆ‌ನಗರಿ ದಾವಣಗೆರೆಗೆ ಮಂದಿಗೆ ಡಬಲ್ ಶಾಕ್..! ಒಂದೇ ದಿನ ನಗರದ ಪಿ.ಬಿ ರಸ್ತೆಯಲ್ಲಿ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದೆ. ಈ ಅಪಘಾತರಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಪಿಬಿ ರಸ್ತೆಯ ಗೋಕುಲ್ ಹೋಟೆಲ್ ಬಳಿ ಹರಿಹರದ ಕಡೆಯಿಂದ ಬರುತ್ತಿದ್ದ ಕಾರು-ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಯುವಕರಾದ ಜೀವನ ಕುಮಾರ್ (26), ದಯಾನಂದ(27) ಸ್ಥಲದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಇದೇ ಪಿಬಿ ರಸ್ತೆಯ ಜಿಎಂಐಟಿ ಕಾಲೇಜ್ ಬಳಿ ಮತ್ತೊಂದು ಅಪಘಾತವಾಗಿದ್ದು, ಕೆ.ಎಸ್​.ಆರ್​.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಅಂಜನೇಯ ಎನ್ನುವವರಿಗೆ ಗಭೀರ ಗಾಯವಾಗಿದೆ.

ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಸ್​.ಆರ್​.ಟಿ.ಸಿ ಚಾಲಕನ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಸ್ಥಳೀಯರ ಆರೋಪ. ಈ ಬಗ್ಗೆ ಉತ್ತರ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top