ದಾವಣಗೆರೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಸೆಂಬರ್ 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.4 ರಂದು ಬೆಳಿಗ್ಗೆ 9.40ಕ್ಕೆ ಬೆಂಗಳೂರಿನಿಂದ ಹೊರಟು, ಬೆ.11 ಗಂಟೆಗೆ ನಗರದ ಜಿಎಂಐಟಿ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ 11.10ಕ್ಕೆ ನಗರದ ನಿಟ್ಟುವಳ್ಳಿ ಬಡಾವಣೆಯಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಶ್ರೀ ಭಗವದ್ಗೀತೆ ಅಭಿಯಾನ ಕರ್ನಾಟಕ ಅಂಗವಾಗಿ ಆಯೋಜಿಸಿರುವ ರಾಜ್ಯಮಟ್ಟದ ಮಹಾ ಸಮರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂ.04 ಗಂಟೆಗೆ ಜಿಎಂಐಟಿ ಹೆಲಿಪ್ಯಾಡ್ನಿಂದ ಕಾರವಾರಕ್ಕೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾಳೆ ದಾವಣಗೆರೆಗೆ ಆಗಮನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



