ದಾವಣಗೆರೆ: ಕರ್ನಾಟಕ ಸಂಘಗಳ ಅಧಿನಿಯಮದಡಿ ನೋಂದಣಿಗೊಂಡ ಐದು ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದೇ ಇರುವ ಸಂಘ -ಸಂಸ್ಥೆಗಳ ನವೀಕರಣಕ್ಕಾಗಿ ಕೊನೆಯ ಅವಕಾಶ ನೀಡಲಾಗಿದೆ. ಜಿಲ್ಲಾ ವ್ಯಾಪ್ತಿಯ ಸಂಘ -ಸಂಸ್ಥೆಗಳು ಪ್ರತಿ ವರ್ಷಕ್ಕೆ ಹೆಚ್ಚುವರಿ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು ಸಲ್ಲಿಸಿ ಡಿ.31 ರೊಳಗಾಗಿ ನವೀಕರಣ ಮಾಡಿಸುವಂತೆ ದಾವಣಗೆರೆ ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಹೆಚ್ ಅನ್ನಪೂರ್ಣ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದಾವಣಗೆರೆ: ಡಿ.31ರೊಳಗೆ ಸಂಘ-ಸಂಸ್ಥೆಗಳ ನವೀಕರಣಕ್ಕೆ ಕೊನೆಯ ಅವಕಾಶ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



