ದಾವಣಗೆರೆ: ವಿಷ ಸೇವಿಸಿ ಜ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಿದ್ದನೂರು ಲಂಬಾಣಿ ಹಟ್ಟಿಯಲ್ಲಿ ನಡೆದಿದೆ.ಗೋವಿಂದನಾಯ್ಕ್ (55) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಸಹಕಾರಿ ಬ್ಯಾಂಕಿನಲ್ಲಿ ಸಾಲ ತೆಗೆದುಕೊಂಡಿದ್ದ70 ಸಾವಿರ ರೂ.ಸಾಲ ಮರು ಪಾವತಿಸುವಂತೆ ಬ್ಯಾಂಕಿನಿಂದ ನೋಟಿಸ್ ಬಂದಿತ್ತು. ಬೆಳೆ ನಷ್ಟದಿಂದ ಸಾಲ ತೀರಿಸಲು ಆಗದೇ ಮನನೊಂದು ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



