Connect with us

Dvgsuddi Kannada | online news portal | Kannada news online

ದಾವಣಗೆರೆ: ಮಕ್ಕೆಜೋಳ ರಾಶಿಗೆ ಬೆಂಕಿ; ಅಪಾರ ಪ್ರಮಾಣದ ನಷ್ಟ

ದಾವಣಗೆರೆ

ದಾವಣಗೆರೆ: ಮಕ್ಕೆಜೋಳ ರಾಶಿಗೆ ಬೆಂಕಿ; ಅಪಾರ ಪ್ರಮಾಣದ ನಷ್ಟ

ದಾವಣಗೆರೆ: ಆಕಸ್ಮಿಕ ತಗುಲಿದ ಬೆಂಕಿಯಿಂದಾಗಿ ಕಾಡು ಸೇರಿದಂತೆ ಮೆಕ್ಕೆ ಜೋಳ ರಾಶಿ ಸುಟ್ಟು ಭಸ್ಮವಾಗಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಬಾರಿಯ ಮಳೆ ಅತಿವೃಷ್ಟಿಯಿಂದಾಗಿ ಕಷ್ಟಪಟ್ಟು ರೈತರು ಒಳ್ಳೆಯ ಬೆಳೆದ್ದರು. ಆದರೆ, ಆಕಸ್ಮಿಕ ಬೆಂಕಿಗೆ ಆಹುತಿಯಾಗಿದೆ. ಮೆಕ್ಕೆ ಜೋಳ ಕೊಯ್ಲು ಮಾಡಿ ರಾಶಿ ಹಾಕಲಾಗಿತ್ತು. ಇನ್ನೂ ಸ್ವಲ್ಪ ಬೆಳೆ ಕೊಯ್ಲಿಗೆ ಬಾಕಿ ಉಳಿದಿತ್ತು. ಬೆಂಕಿಯಿಂದಾಗಿ ಬೆಳೆ ನಾಶ ಆಗಿದ್ದು ಮಾತ್ರವಲ್ಲ. ಜೊತೆಗೆ ಬಹಳಷ್ಟು ಅರಣ್ಯ ಪ್ರದೇಶವೂ ಹಾನಿಗಿದೆ. ಹೊನ್ನಾಳಿ ಮತ್ತು ಶಿವಮೊಗ್ಗ ಅಗ್ನಿ ಶಾಮಕ ಸಿಬ್ಬಂದಿ  ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡುವಂತೆ ರೈತರ ಒತ್ತಾಯ ಮಾಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top