ತರಳಬಾಳು ಹುಣ್ಣಿಮೆ ಮಹೋತ್ಸವ 2023; ಕಲೆ ಪ್ರದರ್ಶಿಸಲು ಸುವರ್ಣಾವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ತರಳಬಾಳು ಬೃಹನ್ಮಠದ ಐತಿಹಾಸಿಕ ತರಳಬಾಳು ಹುಣ್ಣಿಮೆ ಮಹೋತ್ಸವ -2023 ಜ.28 ರಿಂದ ಫೆ.5 ವರೆಗೆ ವಿಜಯ ನಗರ ಜಿಲ್ಲೆಯ ಕೊಟ್ಟೂರಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಲೆ ಪ್ರದರ್ಶನಕ್ಕೆ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಆಸಕ್ತ ಕಲಾವಿದರು ತಮ್ಮ ಪ್ರತಿಭೆಯನ್ನು ವಿಡಿಯೋ ಮಾಡಿ ವಾಟ್ಸಾಪ್ ನಂಬರ್ ಗೆ ಕಳುಹಿಸಬಹುದು.

ಆಯ್ಕೆಯಾದ ಪ್ರತಿಭೆಗಳಿಗೆ ಹುಣ್ಣಿಮೆ ಮಹೋತ್ಸವದಲ್ಲಿ ಬೆಳಗ್ಗೆ ತಮ್ಮ ಕಲೆ ಪ್ರದರ್ಶನಕ್ಕೆ (5 ರಿಂದ 10 ನಿಮಿಷ) ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು, ಕಲಾವಿದರು, ವಿದ್ಯಾರ್ಥಿಗಳು ಸಂಗೀತ, ಭರತನಾಟ್ಯ, ಶಾಸ್ತ್ರೀಯ ಸಂಗೀತ, ಕೂಚುಪುಡಿ, ಕಥಕ್ಕಳ್ಳಿ, ಮೋಹನ ಅಟ್ಟಂ, ಜಾನಪದ ನೃತ್ಯದ ಮೂರು ನಿಮಿಷದ ವಿಡಿಯೋ ಕಳುಹಿಸಬಹುದು. ವಿಡಿಯೋವನ್ನು ವಾಟ್ಸಾಪ್ ನಂಬರ್ 9113908422 ಕಳುಹಿಸಬಹುದು. ವಿಡಿಯೋ ಕಳುಹಿಸಲು ಜ.15 ಕೊನೆಯ ದಿನವಾಗಿದೆ ಎಂದು ಬೃಹನ್ಮಠದ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *