ದಾವಣಗೆರೆ: ಜನವರಿ 14 ಮತ್ತು 15 ರಂದು ಹರಿಹರದ ವೀರಶೈವ ಪಂಚಮಸಾಲಿ ಪೀಠದಲ್ಲಿ ಹರ ಜಾತ್ರೆ ನಡೆಯಲಿದೆ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಹರ ಜಾತ್ರೆಯ ಜತೆಗೆ ಮೀಸಲಾತಿ ಜಾಗೃತಿ ಸಮಾವೇಶ ನಡೆಯಲಿದೆ. ಇತ್ತೀಚೆಗೆ ನಿಧನ ಹೊಂದಿದ ಜ್ಞಾನ ದಾಸೋಹಿ ಶ್ರೀ ಸಿದ್ದೇಶ್ವರ ಸ್ವಾಮಿಜೀಯವರಿಗೆ ನುಡಿ ನಮನ ಸಲ್ಲಿಸಲಾಗುವುದು. ಜತೆಗೆ ಮೀಸಲಾತಿ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



