ದಾವಣಗೆರೆ: ಬಸವನಗರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ನೆರವೇರಿಸಿದರು. ಈ ಸಂಧರ್ಭದಲ್ಲಿ ಪೂಜ್ಯ ಮೇಯರ್ ಜಯಮ್ಮ, ವಿಧಾನ ಪರಿಷತ್ ಸದಸ್ಯ ಕೆ ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚನ್ನಪ್ಪ , ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್ ಬಿ ಬಸರಗಿ ರವರು ಹಾಗೂ ಗಣ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ದಾವಣಗೆರೆ: ಬಸವನಗರ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



