Connect with us

Dvgsuddi Kannada | online news portal | Kannada news online

ರಾಜ್ಯದ ನಾಲ್ಕು ದಿಕ್ಕಿನಿಂದ ಬಿಜೆಪಿ ಬಸ್ ಯಾತ್ರೆ; ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮನ; ಸಂಸದ ಜಿ.ಎಂ. ಸಿದ್ದೇಶ್ವರ

gm siddeshvwara 5

ದಾವಣಗೆರೆ

ರಾಜ್ಯದ ನಾಲ್ಕು ದಿಕ್ಕಿನಿಂದ ಬಿಜೆಪಿ ಬಸ್ ಯಾತ್ರೆ; ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮನ; ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಆಡಳಿತ ಪಕ್ಷ ಬಿಜೆಪಿ ಬಸ್​ ಯಾತ್ರೆ ಮಾಡಲು ನಿರ್ಧರಿಸಿದ್ದು, ರಾಜ್ಯದ 4 ದಿಕ್ಕುಗಳಿಂದ ಬಸ್ ಯಾತ್ರೆ ನಡೆಯಲಿದೆ. ದಾವಣಗೆರೆ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮಾರ್ಚ್ ಮೊದಲ ಹಾಗೂ 2ನೇ ವಾರದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಲಿದ್ದಾರೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೇ ಮೈಸೂರು ಭಾಗ, ಕೋಲಾರ ಹೀಗೆ 4 ಕಡೆ ರಥಯಾತ್ರೆ ರೂಪದಲ್ಲಿ ಬಸ್ ಜಾತ್ರೆ ನಡೆಯಲಿದೆ. ರಾಜ್ಯದ 4 ದಿಕ್ಕುಗಳಿಂದ ಬಂದ ಯಾತ್ರೆಗಳು ದಾವಣಗೆರೆ ಸೇರಲಿವೆ. ಶೀಘ್ರವೇ ಸಮಾರೋಪ ಸಮಾವೇಶದ ಸ್ಥಳ ನಿಗದಿ ಮಾಡುತ್ತೇವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top