ದಾವಣಗೆರೆ: ಹೋಳಿ ಹಬ್ಬದ ಜೋಶ್ ನಲ್ಲಿ ಬೈಕ್ ನಲ್ಲಿ ನಗರದಾದ್ಯಂತ ಸ್ನೇಹಿತರೊಂದಿಗೆ ತಿರುಗಾಡುತ್ತಿದ್ದಾಗ ಏಕಾಏಕಿ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿದ್ದಾನೆ. ನಗರದ ತರಳಬಾಳು ಶಾಲೆ ಬಳಿ ಹದಡಿ ರಸ್ತೆಯ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಯುವಕನೊಬ್ಬ ಮೃತಪಟ್ಟಿದ್ದಾರೆ. ಹನುಮಂತ (16) ಮೃತ ಯುವಕನಾಗಿದ್ದಾನೆ. ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಹಚ್ಚಿಕೊಂಡು ಬೈಕಲ್ಲಿ ತಿರುಗಾಡುತ್ತಿದ್ದಾಗ ಈ ಅಪಘಾತ ಉಂಟಾಗಿದೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ಹೋಳಿ ಹಬ್ಬದ ಜೋಶ್; ಬೈಕ್ ನಲ್ಲಿ ತಿರುಗಾಡುವಾಗ ಡಿವೈಡರ್ ಗೆ ಡಿಕ್ಕಿ-ಯುವಕ ಸಾವು
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



