ಮಾ.25 ರಂದು ದಾವಣಗೆರೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬೃಹತ್ ಸಮಾವೇಶ; ಜಿಎಂಐಟಿ ಪಕ್ಕದ ವಿಶಾಲ ಜಾಗದಲ್ಲಿ ವೇದಿಕೆ ಸಜ್ಜು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಾ.25 ರಂದು ದಾವಣಗೆರೆಯಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ ಬೃಹತ್  ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯದ ನಾಲ್ಕು ದಿಕ್ಕುಗಳಿಂದ ಬರುವ ಯಾತ್ರೆ ದಾವಣಗೆರೆಯಲ್ಲಿ ಅಂತ್ಯಗೊಂಡು ‘ಮಹಾ ಸಂಗಮ’ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಗರದ ಜಿಎಂಐಟಿ ಪಕ್ಕದ ವಿಶಾಲ ಜಾಗದಲ್ಲಿ ವೇದಿಕೆ ಸಜ್ಜಾಗುತ್ತಿದೆ.

ಜಿ.ಎಂ.ಐ.ಟಿ. ಕಾಲೇಜ್ ಪಕ್ಕದಲ್ಲಿ ಸರಿ ಸುಮಾರು 400 ಎಕ್ಕರೆ ಜಾಗದಲ್ಲಿ ಹತ್ತು ಲಕ್ಷ ಜನರ ಬರುವ ನಿರೀಕ್ಷೆ ಇದ್ದು 30 ಜೆ.ಸಿ.ಬಿ ಯಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್,ಮಾಜಿ ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಜಿ.ಮಂಜನಾಯ್ಕ, ಮಾಯಕೊಂಡದ ಚುನಾವಣಾ ಪ್ರಭಾರಿ ಎನ್.ರಾಜಶೇಖರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ.ಪಾಟೀಲ್, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿರ್ದೇಶಕ ಗೌತಮ್ ಜೈನ್, ಸುರೇಶ್ ಗಂಡಗಳೆ, ರಾಜು ನಿಲಗೂಂದ ಗೌಡ, ಮಾಧ್ಯಮ ಪ್ರಮುಖ ವಿಶ್ವಾಸ, ಟಿಂಕರ್ ಮಂಜಣ್ಣ,ಬಾಲರಾಜ ಶ್ರೇಷ್ಠ, ಶಂಕರಗೌಡ ಬಿರಾದರ್,ಕಿರೀಟ ಸಿ.ಕಲಾಲ್,ಸೇರಿದಂತೆ ಅನೇಕ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *