Connect with us

Dvgsuddi Kannada | online news portal | Kannada news online

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲು

IMG 20230318 183551

ದಾವಣಗೆರೆ

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲು

ದಾವಣಗೆರೆ; ತಾಲ್ಲೂಕಿನ ಅಣಜಿ ಗ್ರಾಮದ ವ್ಯಕ್ತಿ ಹರಿಹರ ಪಟ್ಟಣ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ನಡೆದಿದೆ. ನಿನ್ನೆ (ಮಾ.17) ಅಣಜಿ ಗ್ರಾಮದಿಂದ ಬಂದಿದ್ದ ಚಂದ್ರಪ್ಪ ನೀರು ಪಾಲಾದ ವ್ಯಕ್ತಿಯಾಗಿದ್ದಾರೆ.‌ ಅಣಜಿಯಿಂದ ತುಂಗಭದ್ರಾ ನದಿಯಲ್ಲಿ ಈಜಲು ಬಂದಿದ್ದರು. ಈಜಲು ಹೋದ ಚಂದ್ರಪ್ಪ ಇದುವರೆಗೂ ವಾಪಸ್ ಬಂದಿಲ್ಲ. ಹೀಗಾಗಿ ಇಂದು ಚಂದ್ರಪ್ಪ ಸಂಬಂಧಿಕರು ನದಿಯಲ್ಲಿ ಈಜುಪಟುಗಳಿಂದ ಶೋಧ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top