Connect with us

Dvgsuddi Kannada | online news portal | Kannada news online

ದಾವಣಗೆರೆ; ಕದ್ದ 21ಕುರಿಗಳನ್ನು ಗ್ರಾಮದ ಜಮೀನೊಂದರಲ್ಲಿ ಬಿಟ್ಟು ಹೋದ ಕಳ್ಳರು

IMG 20230321 215329

ಚನ್ನಗಿರಿ

ದಾವಣಗೆರೆ; ಕದ್ದ 21ಕುರಿಗಳನ್ನು ಗ್ರಾಮದ ಜಮೀನೊಂದರಲ್ಲಿ ಬಿಟ್ಟು ಹೋದ ಕಳ್ಳರು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುರುರಾಜಪುರ ಗ್ರಾಮದಲ್ಲಿ ಕದ್ದಿದ್ದ 21ಕುರಿಗಳನ್ನು ಪಕ್ಕದ ಜಮೀನಿನಲ್ಲಿ ಬಿಟ್ಟು ಹೋದ ಘಟನೆ ನಡೆದಿದೆ. ಗುರುರಾಜಪುರ ಗ್ರಾಮದ ಹನುಮಂತಪ್ಪ‌ ಎಂಬುವರಿಗೆ ಸೇರಿದ 21 ಕುರಿಗಳನ್ನು ಯಾರೋ ಕಳ್ಳರು ಕದ್ದಿದ್ದಾರೆ ಎಂದು ದೂರು ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗ ಇನ್ನೊಬ್ಬರ ಜಮೀನಿನಲ್ಲಿ ಕುರಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ಆಗ ಪೊಲಿಸರು ಕುರಿ ವಶಕ್ಕೆ ಪಡೆದು ಕುರಿ ಮಾಲೀಕನಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top