ದಾವಣಗೆರೆ: ಎಳೆ ಅಲಸಂದೆ ಬಳ್ಳಿ ತಿಂದು 35 ಕುರಿಗಳು ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಎಳೆ ಅಲಸಂದೆ ಬಳ್ಳಿ ತಿಂದ ಪರಿಣಾಮ 35 ಕುರಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಒಂಟಿಹಾಳ್ ಗ್ರಾಮದಲ್ಲಿ ನಡೆದಿದೆ.

ಅಡಿಕೆ ತೋಟದಲ್ಲಿ ಬೆಳೆದಿದ್ದ ಎಳೆಯ ಅಲಸಂದಿ ಬಳ್ಳಿಯನ್ನು ಕುರಿಗಳು ತಿಅಮದಿವೆ. ಇದ್ದಕ್ಕಿದ್ದಂತೆ ಒಂದಾದರೊಂದಂತೆ ಸಾವನ್ನಪ್ಪಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪರುಶುರಾಂಪುರ ಗ್ರಾಮದ ನಿವಾಸಿ ಮಂಜಪ್ಪ, ಶಿವಣ್ಣ, ಕರಿಯಪ್ಪ, ಚಿದಾನಂದ, ಈರಣ್ಣ ಎಂಬುವರು ಕುರಿಗಳನ್ನು ಕಳೆದುಕೊಂಡವರಾಗಿದ್ದಾರೆ.

ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡಿವೆ. ಸರಿಯಾದ ಸಮಯಕ್ಕೆ ಪಶು ವೈದ್ಯರು ಆಗಮಿಸಿ, ಚಿಕಿತ್ಸೆ ನೀಡಿದ ಪರಿಣಾಮ ಹಲವು ಕುರಿಗಳು ಪ್ರಾಣಾಪಾಯದಿಂದ ಪಾರಾಗಿವೆ.ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿವೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *