ಡಿವಿಜಿಸುದ್ದಿ.ಕಾಂ, ದಾವಣಗೆರೆ: ಭಾರತೀಯ ಜನತಾ ಪಾರ್ಟಿ ದಾವಣಗೆರೆ ಘಟಕ ಮತ್ತು ಭಾರತೀಯ ರೈತ ಒಕ್ಕೂಟ ಸಹಯೋಗದೊಂದಿಗೆ ನಾಳೆ ಭದ್ರಾ ಜಲಾಶಯಕ್ಕೆ ಬಾಗಿಣ ಸಮರ್ಪಣೆ ಕಾರ್ಯಕ್ರಮ ಆಯೋಜಿಸಿದೆ. ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ರವೀಂದ್ರನಾಥ್, ಶಾಸಕರಾದ ರೇಣುಕಾಚಾರ್ಯ, ಮಾಡಾಳ್ ವಿರುಪಾಕ್ಷಪ್ಪ, ಬಿ.ಪಿ ಹರೀಶ್, ರಾಮಚಂದ್ರಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತ್ ಜಾದವ್ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದಾರೆ.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336,7483892205



