ದಾವಣಗೆರೆ: ಸೂಕ್ತ ದಾಖಲೆಗಳಿಲ್ಲದೆ ಕೆಎಸ್ಸಾರ್ಟಿಸಿ ಬಸ್ನಲ್ಲಿ ತರುತ್ತಿದ್ದ 2,62,409 ರೂ. ನಗದನ್ನು ಚುನಾವಣಾಧಿಕಾರಿಗಳ ತಂಡ ನಗರದ ಹೊರವಲಯದ ಜಿಎಂಐಟಿ ಕಾಲೇಜು ಸಮೀಪದ ಚೆಕ್ಪೋಸ್ಟ್ನಲ್ಲಿ ವಶಪಡಿಸಿಕೊಂಡಿದೆ.ವಾಹನ ತಪಾಸಣೆ ವೇಳೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜೆ.ನಾಗರಾಜ ಎಂಬುವರ ಬಳಿ ಹಣ ಪತ್ತೆ ಯಾಗಿದೆ. ಅದನ್ನು ಅವರು ಗ೦ಗಾವತಿ,ಕಂಪ್ಲಿ ಭಾಗದಿಂದ ಎ.ಕೆ.ಫಾರ್ಮಾ ವತಿಯಿಂದ ಸಂಗ್ರಹಿಸಿ ತಂದಿದ್ದರು ಎನ್ನಲಾಗಿದೆ. ಆದರೆ, ಸೂಕ್ತ ದಾಖಲೆ ಸಲ್ಲಿಸದ ಕಾರಣ ಹಣ ವಶಪಡಿಸಿಕೊ೦ಡಿದ್ದು, ದಾಖಲೆ ಸಲ್ಲಿಸಿ ಹಣ ವಾಪಸ್ ಪಡೆಯುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ದಾವಣಗೆರೆ; ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.62 ಲಕ್ಷ ವಶ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



