ದಾವಣಗೆರೆ; ಜಿಲ್ಲೆಯ 7 ವಿಧಾನಸಭೆ ಕ್ಷೇತ್ರ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಜಿಲ್ಲೆಯ 4 ಕ್ಷೇತ್ರದಲ್ಲಿ ಕಾಂಗ್ರೆಸ್, 1 ಕ್ಷೇತ್ರದಲ್ಲಿ ಬಿಜೆಪಿ, ಇತರೆ 1 ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆಯಲ್ಲಿವೆ. ಇಂದು (ಮೇ13) ಬೆಳಗ್ಗೆ 8 ಗಂಟೆಯಿಂದ ದಾವಣಗೆರೆ ವಿಶ್ವವಿದ್ಯಾಲಯ ಶಿವಗಂಗೋತ್ರಿಯಲ್ಲಿ ನಡೆಯುತ್ತಿದೆ. ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗೆ ಆರಂಭಿಕ ಹಿನ್ನಡೆ ಆಗಿದ್ದು, ಶಾಂತನಗೌಡಗೆ ಆರಂಭಿಕ ಮುನ್ನಡೆಯಲ್ಲಿದ್ದಾರೆ.
ದಾವಣಗೆರೆ; ಮಾಜಿ ಸಚಿವ ರೇಣುಕಾಚಾರ್ಯಗೆ ಹಿನ್ನಡೆ; ಕಾಂಗ್ರೆಸ್ ನ ಶಾಂತನಗೌಡರಿಗೆ ಅರಂಭಿಕ ಮುನ್ನಡೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



