ದಾವಣಗೆರೆ: ಬೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ಇಂದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಹೊನ್ನಾಳಿ ಉಪವಿಭಾಗದ ಆವರಣದಲ್ಲಿ ಮೇ 20ರ ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ 5.30 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಸಭೆಗೆ ಗ್ರಾಹಕರು ತಮ್ಮ ಸ್ಥಾವರಕ್ಕೆ ಸಂಬಂಧಿಸಿದಂತೆ ಕುಂದುಕೊರತೆಗಳಿದ್ದರೆ ಲಿಖಿತ ದೂರು ನೀಡಿ,ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಹೊನ್ನಾಳಿ ಬೆಸ್ಕಾಂ ಉಪವಿಭಾಗಾಧಿಕಾರಿ ಬಿ.ಕೆ.ಶ್ರೀನಿವಾಸ್‌ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ ; 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ  ಹಮ್ಮಿಕೊಳ್ಳಲಾಗಿದೆ.  ಈ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್‌ಸೆಟ್ ಮಾರ್ಗಗಳಲ್ಲಿ ಮೇ 21 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜಗಳೂರು ವಾ.ಕಾ ಮತ್ತು ಪಾ ಉಪವಿಭಾಗ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *