ದಾವಣಗೆರೆ: ಅಡಿಕೆ ತಟ್ಟೆ ತಯಾರಿಕ ಘಟಕಕ್ಕೆ ಬೆಂಕಿ ; 20 ಲಕ್ಷ ಮೌಲ್ಯದ ಉಪಕರಣ ಸುಟ್ಟು ಭಸ್ಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಾದಾಪುರ ಗ್ರಾಮದ ಅಡಿಕೆ ಹಾಳೆ ತಟ್ಟೆ ತಯಾರಿಕಾ ಘಟಕಕ್ಕೆ ಬೆಂಕಿ ಬುದ್ದಿದ್ದು 20 ಲಕ್ಷ ಮೌಲ್ಯದ ಉಪಕರಣಗಳು ಸುಟ್ಟು ಭಸ್ಮವಾಗಿವೆ.

ಗ್ರಾಮದ ಗಂಗಾಧರ ಅವರು ಅಡಿಕೆ ಹಾಳೆ ತಟ್ಟೆ ತಯಾರಿಕಾ ಘಟಕ ಸ್ಥಾಪಿಸಿದ್ದರು. ಏಕಾಏಕಿಬೆಂಕಿ ಬಿದ್ದಿದೆ. ಘಟಕದಲ್ಲಿದ್ದ 20 ಲಕ್ಷ ಮೌಲ್ಯದ ಉಪಕರಣಗಳು, ಅಡಿಕೆ ತಟ್ಟೆಗಳು ಸುಟ್ಟಿವೆ. ಅಡಿಕೆ ಹಾಳೆ ಇದ್ದ ಕಾರಣ ಬೆಂಕಿಯ ಜ್ವಾಲೆಗಳು ಎಲ್ಲೆಡೆ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಚನ್ನಗಿರಿಯ 2, ದಾವಣಗೆರೆಯ 1 ಹಾಗೂ ಹೊಳಲ್ಕೆರೆಯಿಂದ 1 ಅಗ್ನಿ ಶಾಮಕ ವಾಹನಗಳು ಕಾರ್ಯಾಚರಣೆಸಿ ಬೆಂಕಿ ನಂದಿಸಿವೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *