Connect with us

Dvgsuddi Kannada | online news portal | Kannada news online

ಉಚಿತ ಬಸ್ ಪ್ರಯಾಣ; ಹೆಂಗಸರು ಯಾರ ಮಾತು ಕೇಳುತ್ತಿಲ್ಲ; ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು; ವಾಟಾಳ್ ನಾಗರಾಜ್

ಪ್ರಮುಖ ಸುದ್ದಿ

ಉಚಿತ ಬಸ್ ಪ್ರಯಾಣ; ಹೆಂಗಸರು ಯಾರ ಮಾತು ಕೇಳುತ್ತಿಲ್ಲ; ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು; ವಾಟಾಳ್ ನಾಗರಾಜ್

ಬೆಂಗಳೂರು: ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ದರೆ ನಮಗೆ ಅವಮಾನ. ಉಚಿತ ಪ್ರಯಾಣ ಅಂತಾ ಹೆಂಗಸರು ಯಾರ ಮಾತನ್ನು ಕೇಳುತ್ತಿಲ್ಲ.ಮಹಿಳೆಯರ ಉಚಿತ ಪ್ರಯಾಣ ನಾನು ವಿರೋಧ ಮಾಡುತ್ತಿಲ್ಲ, ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ ಆಗ್ರಹ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ದರೆ ನಮಗೆ ಅವಮಾನ ಆಗುತ್ತದೆ. ಮುಂದಿನ ವಾರ ಬಿಎಂಟಿಸಿ ಬಸ್​ ಹತ್ತಿ ಎಲ್ಲ ಗಂಡಸರ ಪರವಾಗಿ ನಾನು ಫ್ರೀ ಬಸ್ ಕೇಳುತ್ತೇನೆ ಎಂದು ಹೇಳಿದರು.

ಮನೆ ಎರೆಡು ಭಾಗ ಮಾಡಿದ್ದೀರಿ ಎಲ್ಲರಿಗೂ ಉಚಿತ ಕೊಡಿ. ಗಂಡಸರ ಉಚಿತ ಪ್ರಯಾಣ ಬಗ್ಗೆಯೂ ಬಜೆಟ್​ನಲ್ಲಿ ಘೋಷಿಸಿ. ಯಾಕೆ ಗಂಡಸರು ವೋಟ್ ಹಾಕಿಲ್ವಾ, ಅವರಿಗೂ ಸಹ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top