Connect with us

Dvgsuddi Kannada | online news portal | Kannada news online

ದಾವಣಗೆರೆ: ಅವಧಿ ಮೀರಿದ 2.23 ಲಕ್ಷ ಮೌಲ್ಯದ ಮದ್ಯ ನಾಶ

liquor

ದಾವಣಗೆರೆ

ದಾವಣಗೆರೆ: ಅವಧಿ ಮೀರಿದ 2.23 ಲಕ್ಷ ಮೌಲ್ಯದ ಮದ್ಯ ನಾಶ

ದಾವಣಗೆರೆ: ಆಗಸ್ಟ್ 7 ರಂದು ಮಧ್ಯಾಹ್ನ 3 ಗಂಟೆಗೆ ಅಬಕಾರಿ ಉಪ ಆಯುಕ್ತರಾದ ಆರ್.ಎಸ್ ಸ್ವಪ್ನ ಮತ್ತು ಅಬಕಾರಿ ಉಪ ಅಧೀಕ್ಷಕರಾದ ರವಿ.ಎಂ ಮರಿಗೌಡರ್ ಸಮ್ಮುಖದಲ್ಲಿ ಅವಧಿ ಮೀರಿದ 2,23,000 ರೂ. ಮೌಲ್ಯದ ಮದ್ಯ ದಾಸ್ತನನ್ನು ನಾಶಪಡಿಸಲಾಗಿದೆ.

ನಗರದ ಕೆ.ಎಸ್.ಬಿ.ಸಿ.ಎಲ್‍ನ ವ್ಯವಸ್ಥಾಪಕ ಕೆ.ಸೋಮಶೇಖರ್ ನೇತೃತ್ವದಲ್ಲಿ ಡಿಪೋದಲ್ಲಿ ಮಾರಾಟವಾಗದೇ ಬಾಕಿ ಉಳಿದಿರುವ/ಅವಧಿ ಮೀರಿದ ಮಾನವನ ಸೇವನೆಗೆ ಯೋಗ್ಯವಲ್ಲದ ವಿವಿಧ ಮಾದರಿಯ ಹಾಗೂ ವಿವಿಧ ಪ್ರಮಾಣದ 78 ಪೆಟ್ಟಿಗೆ 23 ಬಾಟಲ್(521.125 ಲೀಟರ್) ಲ್ಯಾಬ್ ಹಾಗೂ 7.260 ಲೀಟರ್ ಬಿಯರ್ ದಾಸ್ತನನ್ನು ನಿಯಾಮನುಸಾರ ನಿಗಮದ ಆವರಣದಲ್ಲಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನಾಶಪಡಿಸಲಾಗಿದೆ. ಈ ನಾಶಪಡಿಸಲಾದ ಲ್ಯಾಬ್ ಮತ್ತು ಬಿಯರ್ ದಾಸ್ತಾನಿನ ಅಂದಾಜು ಮೌಲ್ಯ ರೂ.2,23,000/-ಗಳಾಗಿರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top