ದಾವಣಗೆರೆ: ಬ್ಯಾಂಕ್ ಖಾತೆ ಕೆವೈಸಿ ಮಾಡಬೇಕೆಂದು ಅಪರಿಚಿತನೊಬ್ಬ ಒಟಿಪಿ ಪಡೆದು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೆ 4.40 ಲಕ್ಷ ವಂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಏನು ಗೊತ್ತಿಲ್ಲದ ಜನಸಾಮಾನ್ಯರು ಸೈಬರ್ ವಂಚನೆಗೆ ಒಳಗಾಗುವುದು ಸಾಮಾನ್ಯ. ಆದರೆ, ಇಲ್ಲಿ ನಿವೃತ್ತಿ ಬ್ಯಾಂಕ್ ಮ್ಯಾನೇಜರ್ ಒಬ್ಬರು ಅಪರಿಚಿತರಿಗೆ ಆಧಾರ್‌, ಪ್ಯಾನ್‌ ಕಾರ್ಡ್‌, ಎಟಿಎಂ ಪಿನ್‌ಕೋಡ್ ಹಾಗೂ ಒಟಿಪಿ ನೀಡಿ ಬರೋಬ್ಬರಿ 4.40 ಲಕ್ಷ ಕಳೆದುಕೊಂಡಿದ್ದಾರೆ.

ಬ್ಯಾಂಕ್‌ ಖಾತೆಯ ಕೆವೈಸಿ ಅಪ್‌ಡೇಟ್‌ ಮಾಡಬೇಕೆಂದು ನಿವೃತ್ತ ಬ್ಯಾಂಕ್‌ ಮ್ಯಾನೇಜರ್‌ಗೆ 4.40 ಲಕ್ಷ ವಂಚಿಸಲಾಗಿದೆ. ತರಳುಬಾಳು ಬಡಾವಣೆಯ ಲಿಂಗರಾಜು ಎಂ.ಕೆ. ವಂಚನೆಗೆ ಒಳಗಾದವರು. ಆಗಸ್ಟ್‌ 27ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆವೈಸಿ ಅಪ್‌ಡೇಟ್‌ ಮಾಡಬೇಕು ಆಧಾರ್‌, ಪ್ಯಾನ್‌ ಕಾರ್ಡ್‌, ಎಟಿಎಂ ಪಿನ್‌ಕೋಡ್ ಹಾಗೂ ಒಟಿಪಿ ಪಡೆದಿದ್ದಾನೆ. ನಂತರ ಅವರ ಬ್ಯಾಂಕ್‌ ಖಾತೆಯಿಂದ ಹಂತ ಹಂತವಾಗಿ ಹಣ ಕಟ್ ಆಗಿದೆ. ಈ ಬಗ್ಗೆ ದಾವಣಗೆರೆ ಸಿಇಎನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *