ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ; ದಾವಣಗೆರೆ ತಾಲೂಕಿನ 220ಕೆ.ವಿ ದಾವಣಗೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತುರ್ತಾ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

220ಕೆ.ವಿ ಎಸ್.ಆರ್.ಎಸ್. ಫೀಡರ್ ವ್ಯಾಪ್ತಿಯ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ಜಯನಗರ, ಭೂಮಿಕ ನಗರ, ಕೆ.ಎಸ.ಎಸ ಕಾಲೇಜ್ ಸುತ್ತ ಮುತ್ತ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಆಸ್ಪತ್ರೆ ಸುತ್ತ ಮುತ್ತ, ಜಿಲ್ಲಾ ಪಂಚಾಯತ್ ಆಫೀಸ್, ಸರ್ಕೂಟ್ ಹೌಸ್, ವಿವೇಕಾನಂದ ಬಡಾವಣೆ, ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ.

ಜಯನಗರ ಎ & ಬಿ, ಬ್ಲಾಕ್, ಸಾಯಿ ಬಾಬ ದೇವಸ್ಥಾನದ, ಲಕ್ಷ್ಮೀ ಬಡಾವಣೆ, ಲಕ್ಷ್ಮೀ ಬಡಾವಣೆ, ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಭೂಸೇನಾ ನಿಗಮ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ, ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ, ಹೊಸ ಕುಂದವಾಡ, ಹಳೇ ಕುಂದವಾಡ, ಕೆ.ಎಚ್.ಬಿ. ಕಾಲೋನಿ, ಸಿ.ಎಂ.ಸಿ. ವಾಟರ್ ವರ್ಕ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ ಮೈಲಿ ಕಲ್ಲು, ಏಳನೇ ಮೈಲಿ ಕಲ್ಲು, ನಾಗನೂರು, ಬಿಸಲೇರಿ, ಬೆಳವನೂರು, ತುರ್ಚಗಟ್ಟ, ಜರಿಕಟ್ಟೆ, ಮುದಹದಡಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

: ದಾವಣಗೆರೆ ತಾಲೂಕಿನ ಗ್ರಾಮೀಣ 220.ಎಸ್.ಆರ್.ಎಸ್.ವಿದ್ಯುತ್ ಕೇಂದ್ರದಲ್ಲಿ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 220 ಕೆ.ವಿ ಎಸ್.ಆರ್.ಎಸ್ ಫೀಡರ್ ವ್ಯಾಪ್ತಿಯ ಗ್ರಾಮೀಣ ಭಾಗದ ಮಹದೇವಪುರ, 6 ನೇ ಮೈಲಿ ಕಲ್ಲು, ಲೋಕಿಕೆರೆ ರಸ್ತೆ, ಪಾಮೇನಹಳ್ಳಿ, ಮತ್ತಿ, ಶಾಮನೂರು, ನಾಗನೂರು, ಹಳೇಬಿಸಲೇರಿ, ಹೊಸಬಿಸಲೇರಿ, ಜೆ.ಹೆಚ್.ಪಟೇಲ್ ನಗರ (6ನೇ ಮೈಲಿ, ಜರಿಕಟ್ಟೆ, ಮುದಹದಡಿ, ತೋಳಹುಣಸೆ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ. ಬೆಳವನೂರು, ನಾಗನೂರು, ತುರ್ಚಘಟ್ಟ, ಯಲ್ಲಮ್ಮ ಮಿಲ್ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

66/11 ಕೆ.ವಿ ಸೊಕ್ಕೆ, ಪಲ್ಲಾಗಟ್ಟೆ ಮತ್ತು ಬಿಳಿಚೋಡು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್ ಸೆಟ್ಟು ಮಾರ್ಗಗಳಲ್ಲಿ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *