Connect with us

Dvgsuddi Kannada | online news portal | Kannada news online

ಬಿಜೆಪಿಯಿಂದ ಹೋಗುವವರು ಹೋಗಬಹುದು, ಬರುವವರು ಬರಬಹುದು; ರೇಣುಕಾಚಾರ್ಯಗೆ ಟಾಂಗ್ ನೀಡಿದ ಸಂಸದ ಜಿ.ಎಂ.‌ಸಿದ್ದೇಶ್ವರ

davangere 22

ಪ್ರಮುಖ ಸುದ್ದಿ

ಬಿಜೆಪಿಯಿಂದ ಹೋಗುವವರು ಹೋಗಬಹುದು, ಬರುವವರು ಬರಬಹುದು; ರೇಣುಕಾಚಾರ್ಯಗೆ ಟಾಂಗ್ ನೀಡಿದ ಸಂಸದ ಜಿ.ಎಂ.‌ಸಿದ್ದೇಶ್ವರ

ದಾವಣಗೆರೆ: ಜಿಲ್ಲಾ ಬಿಜೆಪಿ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಅವಕಾಶ ಸಿಕ್ಕಾಗೆಲ್ಲ ಕಿಡಿಕಾರುತ್ತಿದ್ದಾರೆ. ಇದಲ್ಲದೆ, ನಾನು ಈ ಬಾರಿಯ ಲೋಕಸಭೆ ಪ್ರಬಲ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಇದಕ್ಕೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಟಾಂಗ್ ನೀಡಿದ್ದು, ಬಿಜೆಪಿಯಿಂದ ಹೋಗುವವರು ಹೋಗಬಹುದು, ಬರುವವರು ಬರಬಹುದು. ನಾನು ಗೆಲ್ಲುತ್ತೇನೆ ಅಷ್ಟೇ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನ್ಯಾಕೆ ಅವರನ್ನು (ರೇಣುಕಾಚಾರ್ಯ) ಕರೆದು ಮಾತನಾಡಿಸಬೇಕು? ಕರೆದು
ಮಾತನಾಡಿಸುವ ಪದವೇ ನನ್ನಲ್ಲಿ ಇಲ್ಲ. ಕರೆದು ಮಾತನಾಡಿಸುವ ಕೆಲಸ ರಾಜ್ಯ ನಾಯಕರುಮಾಡುತ್ತಾರೆ. ನನಗೆ ಕರೆದು ಮಾತನಾಡಿಸಬೇಕೆಂದು ಇಲ್ಲಿ ಕೇಳಿದ್ದನ್ನೇ ಅಲ್ಲಿಯೂ ಹೋಗಿ ನೀವು ಹೇಳುತ್ತೀರಿ. ಕರೆದು ಮಾತನಾಡಿಸುವ ಪದ ನನ್ನಲ್ಲಿಲ್ಲ

ರಾಜ್ಯ ನಾಯಕರುಮಾಡುತ್ತಾರೆ. ಪಕ್ಷದಿಂದ ಹೋಗುವವರು ಹೋಗಬಹುದು,ಬರುವವರು ಬರಬಹುದು. ದಾವಣಗೆರೆ ಲೋಕಸಭಾಕ್ಷೇತ್ರದ ಚುನಾವಣೆಯಲ್ಲಿ ನಾನು ಮಾತ್ರ ಗೆಲ್ಲುತ್ತೇನೆ. ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಮತ್ತೆ ನಾನೆ ಸ್ಪರ್ಧೆ ಮಾಡುತ್ತೇನೆ ಎನ್ನುವ ಸುಳಿವು ನೀಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top