Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

grama Panchayti 4
ದಾವಣಗೆರೆ: ಗ್ರಾಮ ಪಂಚಾಯತಿಗಳೇ ಫ್ರಂಟ್ ಆಫೀಸ್ ರೀತಿ ಕಾರ್ಯ‌ ನಿರ್ವಹಿಸಬೇಕು; ಯೋಜನೆ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್
school
ದಾವಣಗೆರೆ: ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಮಾನ್ಯತೆ ರದ್ದು; ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ
arecanut rate today
ದಾವಣಗೆರೆ: ಜ.23ರ ಅಡಿಕೆ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
vidhanasoudha
ಸರ್ಕಾರದಿಂದ ಹಿಂದುಳಿದ, ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು; ಯಾವ ಮಠಕ್ಕೆ ಎಷ್ಟು ಜಮೀನು ಮಂಜೂರು.‌?
astrology today 1
ಶುಕ್ರವಾರದ ರಾಶಿ ಭವಿಷ್ಯ 23 ಜನವರಿ 2026

Socials

ದಾವಣಗೆರೆ

ಕರ್ನಾಟಕ 50ರ ಸಂಭ್ರಮ; ದಾವಣಗೆರೆ ಯುವಕ ವಿನ್ಯಾಸ ಮಾಡಿದ ಲಾಂಛನ ಆಯ್ಕೆ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: October 20, 2023
Share
1 Min Read
davangere 27
SHARE

ದಾವಣಗೆರೆ: ಮೈಸೂರು ಸಂಸ್ಥಾನಕ್ಕೆ ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿ ನವೆಂಬರ್ 1ಕ್ಕೆ 50 ವರ್ಷ (2023) ಪೂರ್ಣಗೊಳ್ಳುವ ಸಂಭ್ರಮ. ಈ ಸಂಭ್ರಮವನ್ನು ಇಡೀ ವರ್ಷ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಇದಕ್ಕೆ ಲಾಂಛನದ ಅವಶ್ಯಕತೆ ಅವಶ್ಯಕತೆವಿತ್ತು. ಈ ಲಾಂಛನ ವಿನ್ಯಾಸಳಿಸಲು ಸಾರ್ವಜನಿಕರಿಂದ ಅಹ್ವಾನ ನೀಡಿತ್ತು. ಸಾರತವಜನಿಕರು ವಿನ್ಯಾಸಗೊಳಿಸಿದ ನೂರಾರು ಲಾಂಛನಗಳಲ್ಲಿ ದಾವಣಗೆರೆಯ ಯುವಕನ ಲಾಂಛನವನ್ನು ಸರ್ಕಾರ ಆಯ್ಕೆ ಮಾಡಿ, ಅನಾವರಣಗೊಳಿಸಿದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಆಯೋಜಿಸಿದ್ದ ನೂತನ ಲೋಗೋ ಸ್ಪರ್ಧೆಯಲ್ಲಿ ವಿಜೇತರಾದ ಕಲಾವಿದ ಶ್ರೀ ರವಿರಾಜ ಜಿ. ಹಲಗೂರ ಅವರಿಗೆ 25 ಸಾವಿರ ರೂ. ಬಹುಮಾನದ ಚೆಕ್‌ ವಿತರಿಸಲಾಯಿತು. pic.twitter.com/ep6ge75OPT

— DK Shivakumar (@DKShivakumar) October 17, 2023

ಕರ್ನಾಟಕ ನಕ್ಷೆಯಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ನಡೆಯುತ್ತಿರುವ ಆನೆಯ ಚಿತ್ರವಿರುವ ವಿನ್ಯಾಸದ ಲಾಂಛನವನ್ನು ದಾವಣಗೆರೆಯ ಜಯನಗರದ ಎ ಬ್ಲಾಕ್ ನಿವಾಸಿ ರವಿರಾಜ ಜಿ. ಹುಲಗೂರು ರಚನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಲಾಂಛನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಹುಲಗೂರು ಅವರನ್ನು ಅಭಿನಂದಿಸಿದರು.25,000 ರೂ. ಬಹುಮಾನ ಮೊತ್ತವನ್ನೂ ಪ್ರದಾನ ಮಾಡಿದ್ದು, ಬಿಬಿಎಂಪಿ ವತಿಯಿಂದ 1 ಲಕ್ಷ ರೂ, ಬಹುಮಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಲಾಂಛನದಲ್ಲಿ ಆನೆ ಮೇಲೆ ರಾಜನ ಬದಲಿಗೆ ಮೈಸೂರಿನ ಚಾಮುಂಡೇಶ್ವರಿ ಕೂತಿರುವಂತೆ ಬದಲಾವಣೆ ಮಾಡುವಂತೆ ಸೂಚಿಸಿದ್ದಾರೆ.

TAGGED:featuredkannada 50 year logokarnataka 50 yearKarnataka logolatest newsnews update
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article somashekara ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-20,2023
Next Article vidhana soudha bengaluru ರಾಜ್ಯದಲ್ಲಿ ಸದ್ಯಕ್ಕಿಲ್ಲ ಅಕ್ರಮ-ಸಕ್ರಮ; ಅಕ್ರಮ ಕಟ್ಟಡ ಕಟ್ಟಿದ್ರೆ ನಿರ್ವಹಣಾ ಶುಲ್ಕ ರೂಪದಲ್ಲಿ ತೆರಿಗೆ ವಸೂಲಿಗೆ ಚಿಂತನೆ…!
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ದಾವಣಗೆರೆ: ಅಡಿಕೆ ದರದಲ್ಲಿ ಮತ್ತಷ್ಟು ಚೇತರಿಕೆ; ಎಷ್ಟಿದೆ ಪ್ರಸ್ತುತ ದರ..?

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!