ದಾವಣಗೆರೆ: ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದೀನದಯಾಳ್ ಅಂತ್ಯೋದಯ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸಾಲ ಸೌಲಭ್ಯ ಪಡೆಯಲು ಬಡತನ ರೇಖೆಗಿಂತ ಕೆಳಗಿರುವ. ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪಟ್ಟಣ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭಿಯಾನದಡಿ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಕೈಗೊಳ್ಳಲು, ಸಾಮಾಜಿಕ ಕ್ರೂಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಘಟಕದಡಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಲು, ಎನ್.ಹೆಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಯೋಜನೆಯಡಿ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ಮತ್ತು ಗುಂಪುಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ದ್ವಿಪ್ರತಿಯೊಂದಿಗೆ ನವಂಬರ್ 10 ರೊಳಗಾಗಿ ಮಲೆಬೆನ್ನೂರು ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದಲ್ಲಿ ಸಂಬಂಧಪಟ್ಟ ಶಾಖೆಯನ್ನು ಸಂಪರ್ಕಿಸಲು ಮಳೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *