ದಾವಣಗೆರೆ: ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಅವಧಿಯಲ್ಲಿ ಮಾಸಿಕ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವಂಬರ್ 18 ರೊಳಗಾಗಿ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ.46 ರಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗಾಯಿತ್ರಿ ಕೆ. ಹೆಚ್ ತಿಳಿಸಿದ್ದಾರೆ.
ದಾವಣಗೆರೆ: ಕಾನೂನು ಪದವೀಧರರಿಗೆ ಮಾಸಿಕ ತರಬೇತಿ ಭತ್ಯೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment