ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಾತಿ ಮಾಡುವ ಬಗ್ಗೆ ಯಾವುದೇ ಗುತ್ತಿಗೆಯನ್ನು ನೀಡಿರುವುದಿಲ್ಲ. ಮತ್ತು ಪಾಲಿಕೆ ಸಿಬ್ಬಂದಿ ವತಿಯಿಂದ ನ.2 ರಿಂದ ಮುಂದಿನ ಆದೇಶದವರೆಗೆ ಸುಂಕ ವಸೂಲಾತಿ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ಬೀದಿಬದಿ ವ್ಯಾಪಾರಸ್ಥರು ಮುಂದಿನ ಆದೇಶದವರೆಗೆ ಯಾರಿಗೂ ಸುಂಕವನ್ನು ಪಾವತಿಸಬಾರದೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ದಾವಣಗೆರೆ: ಬೀದಿಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಾತಿ ಸ್ಥಗಿತ; ಮುಂದಿನ ಆದೇಶದವರೆಗೆ ಯಾರು ಸುಂಕ ನೀಡುವಂತಿಲ್ಲ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



