ಶ್ರೀ ಶಿವಕುಮಾರ ಸ್ವಾಮೀಜಿ ಪ್ರಥಮ ಪುಣ್ಯ ಸಂಸ್ಮರಣೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ , ಆಂಜನೇಯ ಬಡಾವಣೆ ಮತ್ತು ಸಿದ್ಧವೀರಪ್ಪ ಬಡಾವಣೆಯ ನಾಗರಿಕರು ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಭಕ್ತ ಮಂಡಳಿ ವತಿಯಿಂದ ನಡೆದಾಡುವ ದೇವರು ಶ್ರೀ  ಶಿವಕುಮಾರ ಸ್ವಾಮೀಜಿ ಅವರ ಪ್ರಥಮ ಪುಣ್ಯ ಸಂಸ್ಮರಣೋತ್ಸವನ್ನು ಆಚರಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಶ್ರೀಗಳ ಭಾವ ಚಿತ್ರಕ್ಕೆ ಪುಷ್ಬ ನಮನ ಸಲ್ಲಿಸಿದರು. ಬಸವ ಕೇಂದ್ರದ ಬಸವಪ್ರಭು ಸ್ವಾಮೀಜಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರೊ. ಗೀತಾ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಭಜನೆ ಮೂಲಕ ಶ್ರೀಗಳಿಗೆ ನಮನ ಸಲ್ಲಿಸಲಾಯಿತು.

shivakumar shree 2

shivakumar shree 3

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *